Opinion

ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡಿ | ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾಧ್ಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.

Advertisement

ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…

ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.

ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

3 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

3 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

3 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

3 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

11 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

11 hours ago