Advertisement
Opinion

ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡಿ | ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾಧ್ಯ |

Share

ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.

ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…

ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.

ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 hour ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago