ಪ್ರತಿ ಒಂದು ಲಕ್ಷ ಎಕರೆಗೆ ಕೊಟ್ಟಿಗೆ ಗೊಬ್ಬರ(cow dung manure) ಸಿಗುವುದು ಕೇವಲ ಹತ್ತು ಸಾವಿರ ಎಕರೆಗಿಂತ ಕಡಿಮೆ ಕೃಷಿ ಪ್ರದೇಶಕ್ಕೆ(Agricultural Field) ಮಾತ್ರ. ಉಳಿದ ತೊಂಬತ್ತು ಸಾವಿರ ಎಕರೆಗೆ ಕೊಟ್ಟಿಗೆ ಗೊಬ್ಬರ ಇಲ್ಲ. ರೈತರು(Farmer) ನ್ಯಾಯಯುತ ಬೆಲೆಗೆ ಕೊಟ್ಟಿಗೆ ಗೊಬ್ಬರ ಬಳಸುವ ಮನಸು ಮಾಡಿದರೆ ಗೊಬ್ಬರನ ವಿದೇಶದಿಂದ( abroad) ಆಮದು(Import) ಮಾಡಿಕೊಳ್ಳಬೇಕು. ಅಷ್ಟು ಅವಶ್ಯಕವಾಗಬಹುದು.
ಆದರೆ ರೈತರು ಈಗೀಗ ಕೊಟ್ಟಿಗೆ ಗೊಬ್ಬರವನ್ನು ಬಳಸೋದು ಕಡಿಮೆ ಮಾಡಿದಾರೆ. ಈಗ ಗೋವು ಹಾಲಿಗಾಗಿ ಮಾತ್ರ ಸಾಕಣೆ ಎನ್ನುವಂತಾಗಿದೆ. ಸಗಣಿ ಬೇಡಿಕೆ ಇಲ್ಲವಾದರೆ ಹಾಲು ಕೊಡದ ಹಸು ಮತ್ತು ಹೋರಿ ಇನ್ಯಾತಕ್ಕೆ ಸಾಕ್ತಾರೆ..?
ಇದು ವಾಸ್ತವ…
ಸಗಣಿ ಗೊಬ್ಬರ ಬಳಸದು ಬಿಟ್ಟ ಮೇಲೆ ನಮ್ಮ ಭಾಗದ ಪ್ರಮುಖ ಬೆಳೆ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೇ ಬರ್ತಿಲ್ಲ. ಈಗ ಬಹಳಷ್ಟು ಅಡಿಕೆ ಬೆಳೆಗಾರರು ಅಡಿಕೆ ಬೇಸಾಯಕ್ಕೆ ಸಗಣಿ ಗೊಬ್ಬರ ಬಳಸುವ ಮನಸು ಮಾಡ್ತಿದ್ದಾರೆ. ಕೊಟ್ಟಿಗೆ ಗೊಬ್ಬರ ಬಳಸುವ ರೈತರು ಹೆಚ್ಚಾದರೆ ಖಂಡಿತವಾಗಿಯೂ ಎಲ್ಲಾ ಹಸುಗಳು ಸ್ವಾಭಿಮಾನದಿಂದ ಉಳಿಯಲು ಸಾದ್ಯ. ಕೃಷಿಗೆ ಸಗಣಿ ಗೊಬ್ಬರ ವ್ಯಾಪಕವಾಗಿ ಬಳಕೆಯಾಗುವುದು ಹಸುಗಳ ಉಳಿಯಲು ಪೂರಕವಾದ ವಾತಾವರಣ ಸೃಷ್ಟಿಸುತ್ತದೆ.
ರೈತರು ಕೊಟ್ಟಿಗೆ ಗೊಬ್ಬರ ಕೃಷಿ ಗೆ ಬಳಸಲು ಸರ್ಕಾರವೂ ಪ್ರೋತ್ಸಾಹ ನೀಡಬೇಕು. ಸಮಾಜ ರೈತರು ಗೋವುಗಳು ಉಳಿಸುವ ಪ್ರಯತ್ನಕ್ಕೆ ಪ್ರೋತ್ಸಾಹ ನೀಡುವ ಮನಸು ಮಾಡಿದರೆ ಗೋವುಳಿಯುತ್ತದೆ. ಗೋವು ಹೊರೆಯಲ್ಲ…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…