ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಹಲವು ವಾರ್ಡ್ ಗಳಲ್ಲಿ ಬಸ್ ಪ್ರಯಾಣಿಕರ ತಂಗುದಾಣಗಳ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ ನೇರವೇರಿಸಿದರು. ಬಳಿಕ ಅವರು ಮಾತನಾಡಿ , ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ100 ಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ 60 ಬಸ್ ಪ್ರಯಾಣಿಕರ ತಂಗುದಾಣಗಳಿಗೆ ಮಂಜೂರಾತಿ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. 10 ಬಸ್ ತಂಗುದಾಣಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…