ಮರ್ಯಾದ ಪುರುಷನ ಮೂಲಸ್ಥಾನ ಅಯೋಧ್ಯೆಯಲ್ಲಿ ಇನ್ನೆನು ಕೆಲವೇ ದಿನಗಳಲ್ಲಿ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಇದೀಗ ಮಂತ್ರಾಲಯದ ಹೊರವಲಯದಲ್ಲಿ ಸ್ಥಾಪಿಸಲಾಗುವ ವಿಶ್ವದ ಅತಿ ಎತ್ತರದ 108 ಅಡಿಯ ಪಂಚಲೋಹ ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿಶ್ ಶಾ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೂಮಿ ಪೂಜೆ ಮಾಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಹೈದರಾಬಾದ್ ಮೂಲದ ಜೈ ಶ್ರೀರಾಮ್ ಫೌಂಡೇಶನ್ನಿಂದ 300 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಶ್ರೀರಾಮ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣವಾಗುತ್ತಿದೆ. ಗುಜರಾತ್ನಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ರಾಮ ಹಾಂಜಿ ಸುತಾರ್ಗೆ ಶ್ರೀರಾಮ ಪ್ರತಿಮೆ ತಯಾರಿಕೆ ಜವಾಬ್ದಾರಿ ನೀಡಲಾಗಿದೆ. ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ ವಿಶ್ವದಲ್ಲೇ ಅತಿ ಎತ್ತರದ ಶ್ರೀರಾಮ ಪ್ರತಿಮೆ ಮಂತ್ರಾಲಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…