MIRROR FOCUS

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್‌ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

Advertisement
Advertisement

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
 
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

2 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

5 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

5 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

14 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago