Advertisement
MIRROR FOCUS

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

Share

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್‌ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

Advertisement
Advertisement

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

Advertisement

ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

Advertisement
Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
 
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

34 mins ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

36 mins ago

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

15 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

15 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

16 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

16 hours ago