Advertisement
MIRROR FOCUS

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

Share

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್‌ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

1 hour ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

4 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

4 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

5 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

8 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

9 hours ago