Advertisement
MIRROR FOCUS

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

Share

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್‌ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago