27.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸಹ ಗಾಳಿಯೊಂದಿಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಬೆಳಗಾವಿ (ಚಿಕ್ಕೋಡಿ ಸಹಿತ) ಹಾಗೂ ಬಾಗಲಕೋಟೆ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬರಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ರಾಜ್ಯದ ದಕ್ಷಿಣ ಒಳನಾಡು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 27 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆಗಷ್ಟ್ 1 ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490