ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

May 21, 2025
10:10 PM

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಭಾರೀ ಗಾಳಿ ಮಳೆಯ ಪರಿಣಾಮವಾಗಿ ಮಂಗಳೂರು ನಗರದ ಹಲವೆಡೆ ಮರಗಳು ಧರೆಗುರುಳಿವೆ. ಬಜಪೆ  ಸಮೀಪದ ಅದ್ಯಪಾಡಿ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ಸ್ಥಳೀಯ ನಿವಾಸಿಯೊಬ್ಬರ ಮನೆಯಂಗಳದಲ್ಲಿ ಮಣ್ಣು ತುಂಬಿ ಆತಂಕಕ್ಕೆ ಕಾರಣವಾಗಿತ್ತು. ಮಳೆ ಇನ್ನಷ್ಟು ಜೋರಾದರೆ ನಗರದ ಕೊಟ್ಟಾರ, ಮಾಲೆಮಾರ್, ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror