ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಭಾರೀ ಗಾಳಿ ಮಳೆಯ ಪರಿಣಾಮವಾಗಿ ಮಂಗಳೂರು ನಗರದ ಹಲವೆಡೆ ಮರಗಳು ಧರೆಗುರುಳಿವೆ. ಬಜಪೆ ಸಮೀಪದ ಅದ್ಯಪಾಡಿ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ಸ್ಥಳೀಯ ನಿವಾಸಿಯೊಬ್ಬರ ಮನೆಯಂಗಳದಲ್ಲಿ ಮಣ್ಣು ತುಂಬಿ ಆತಂಕಕ್ಕೆ ಕಾರಣವಾಗಿತ್ತು. ಮಳೆ ಇನ್ನಷ್ಟು ಜೋರಾದರೆ ನಗರದ ಕೊಟ್ಟಾರ, ಮಾಲೆಮಾರ್, ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ಶರಧಿ, 7 ನೇ ತರಗತಿ, ನವಚೇತನ ಆಂಗ್ಲಮಾಧ್ಯಮ ಶಾಲೆ, ವೇಣೂರು | - ದ ರೂರಲ್ ಮಿರರ್.ಕಾಂ
Bhargava Ram S, LKG 'A' Section Surana Vidyalaya, Bangalore |…
ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ …
ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನ 'ಗಗನ್ಯಾನ್' ಪ್ರಗತಿಯಲ್ಲಿದೆ. 80% ಪರೀಕ್ಷೆಗಳು ಪೂರ್ಣಗೊಂಡಿವೆ,…
ಬೆಂಗಳೂರಿನ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ಗಳಾಗಿ ವಿಂಗಡಿಸಿ, ಟೆಂಡರ್…
ವಿಶ್ವ ಆರೋಗ್ಯ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿದ ಸಚಿವರು, ಅಡಿಕೆ ಬಗ್ಗೆ ಈ ವರದಿಯು…