ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮತ್ತೆ ಎರಡು ದಿನ ರೆಡ್ ಎಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಕ್ರತಾ ಕ್ರಮವಾಗಿ ಜು.19 ರಂದು ಉಡುಪಿ, ಕೊಡಗು ಹಾಗೂ ದ ಕ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಜು.19 ರಂದು ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ ಜು.19 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.………ಮುಂದೆ ಓದಿ……..
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…