Advertisement
ಸುದ್ದಿಗಳು

#Agriculture | 11 ಗಂಟೆಯಲ್ಲಿ ನಿರಂತರ 18 ಎಕರೆ ಭೂಮಿ ಉಳುಮೆ | ತನ್ನ ಜೋಡೆತ್ತುಗಳೊಂದಿಗೆ ರೈತನ ವಿಶೇಷ ದಾಖಲೆ |

Share

ಈ ಬಾರಿ ಮುಂಗಾರು ಉತ್ತರ ಕರ್ನಾಟಕದ ಕಡೆ ಇನ್ನೂ ಮಳೆ ಸರಿಯಾಗಿ ಆಗಿಲ್ಲ. ಅದರಲ್ಲೂ ಬಯಲು ಸೀಮೆ ಜಿಲ್ಲೆಗಳಾದ ರಾಯಚೂರು, ಕಲಬುರಗಿ, ಬಿಜಾಪುರ, ಯಾದಗಿರಿ ಕಡೆ ರೈತರು ಮಳೆರಾಯನಿಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದಾರೆ. ಮಳೆ ಬಾರದಿದ್ದರೆ ಬೆಳೆ ಇಲ್ಲ. ಬೆಳೆ ಇಲ್ಲದಿದ್ದರೆ ಜೀವನವೇ ದುಸ್ತರವಾಗಲಿದೆ.

Advertisement
Advertisement

ಮಳೆಯಾಗದೆ ಇರುವ ಹಿನ್ನೆಲೆಯಲ್ಲಿ ರೈತ ಯಂಕಪ್ಪ ಎಂಬುವವರು ವಿಶೇಷ ಪ್ರಯತ್ನ ಕೈಗೊಂಡಿದ್ದಾರೆ. ರೈತ ಯಂಕಪ್ಪ  ಅವರ  ಜೋಡೆತ್ತುಗಳ ಸಹಕಾರದಿಂದ ಈ ಸಾಧನೆಯನ್ನು ಮಾಡಿದ್ದಾರೆ. ಮನುಷ್ಯರು ಗಿನ್ನಿಸ್ ರೆಕಾರ್ಡ್ ಗಾಗಿ ಏನೇನೋ ಮಾಡೋದನ್ನು ಕೇಳಿದ್ದೀವಿ. ಆದರೆ ಇಲ್ಲಿ ಜೋಡೆತ್ತುಗಳನ್ನು ಬಳಸಿಕೊಂಡು ಈ ರೈತ ದಾಖಲೆಯನ್ನು ಮಾಡಿದ್ದಾರೆ. ಈ  ಸಾಧನೆಗೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 11 ಗಂಟೆಯಲ್ಲಿ 18 ಎಕರೆಯ ಕೃಷಿ ಭೂಮಿಯನ್ನು ನಿರಂತರವಾಗಿ ಉಳುಮೆ ಮಾಡಿ ಜೋಡೆತ್ತುಗಳೊಂದಿಗೆ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮೂಷ್ಟುರು ಗ್ರಾಮದ ಜೋಡೆತ್ತುಗಳು ಹೊಸ ದಾಖಲೆ ಬರೆದಿವೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

15 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

22 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

22 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

1 day ago