Advertisement
ಸುದ್ದಿಗಳು

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

Share

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ ಭೂಮಿಯಾಗಿ ಪರಿವರ್ತಿಸುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಅರಣ್ಯ ಭೂಮಿಯನ್ನಯ ಕೃಷಿಗೆ ಬಳಸಿಕೊಳ್ಳುವಾಗ ಪರಿಸರಕ್ಕೆ ಹಾನಿಯಾಗದಂತ ಸರ್ಕಾರ ಎಚ್ಚರಿಕೆ ವಹಿಸಿದೆ. ಕಟ್ಟುನಿಟ್ಟಾದ ಪರಿಸರ ಮಾರ್ಗಸೂಚಿಗಳ ಅಡಿಯಲ್ಲಿ ಮಾತ್ರ ಈ ಪ್ರಕ್ರಿಯೆ ನಡೆಯಲಿದೆ. ಮಣ್ಣಿನ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಕಡ್ಡಾಯ ಭಾಗವಾಗಲಿದೆ ಎಂದು ತಿಳಿದುಬಂದಿದೆ.

ಈ ಯೋಜನೆಯಿಂದ ಸಣ್ಣ ರೈತರ ಬದುಕಿನಲ್ಲಿ ಯಾವ ರೀತಿಯಲ್ಲಿ ಬದಲಾವಣೆಯನ್ನು ಕಾಣಬಹುದು ಎಂಬುದನ್ನು ನೋಡುವುದಾದರೆ

  • ಆರ್ಥಿಕ ಸ್ವಾವಲಂಬನೆ: ಇಳುವರಿ ಹೆಚ್ಚಾದಂತೆ ರೈತರ ಆದಾಯವೂ ವೃದ್ಧಿಸುತ್ತದೆ, ಇದು ಸಾಲದ ಸುಳಿಯಿಂದ ಹೊರಬರಲು ಸಹಕಾರಿಯಾಘಿರುತ್ತದೆ.
  • ಭೂ ಹಿಡುವಳಿ ವಿಸ್ತರಣೆ: ಕನಿಷ್ಢ ಭೂಮಿ ಹೊಂದಿರುವ ರೈತರಿಗೆ ಹೆಚ್ಚಿನ ಜಾಗ ಸಿಗುವುದರಿಂದ ಅವರು ವೈವಿಧ್ಯಮ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ.
  • ಸ್ಥಳೀಯ ಮಾರುಕಟ್ಟೆ ಅಭಿವೃದ್ಧಿ: ಕೃಷಿ ಚಟುವಟಿಕೆಗಳು ಚುರುಕುಗೊಂಡರೆ ರಸಗೊಬ್ಬರ, ಬೀಜ ಮತ್ತು ಕೃಷಿ ಉಪಕರಣಗಳ ಬೇಡಿಕೆ ಹೆಚ್ಚಾಗಿ ಗ್ರಾಮೀಣ ಆರ್ಥಿಕತೆ ಸುಧಾರಿಸುತ್ತದೆ.
  • ಕೃಷಿಯತ್ತ ಯುವಕರ ಒಲವು: ಇತ್ತೀಚಿನ ದಿನಗಳ್ಲಿ ಯುವಕರು ಐಟಿ ಅಥವಾ ಇತರೆ ಉದ್ಯೋಗಗಳತ್ತ ಮುಖ ಮಾಡುತ್ತಿದ್ದಾರೆ. ಭೂ ಲಭ್ಯತೆ ಮತ್ತು ಲಾಭದಾಯಕ ಹೆಚ್ಚಾದರೆ, ಕೃಷಿಯನ್ನು ಒಂದು ಉತ್ತಮ ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಯುವ ಪೀಳಿಗೆಗೆ ಪ್ರೇರಣೆ ಸಿಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

6 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

6 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

6 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

7 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

18 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

22 hours ago