Advertisement
ಸುದ್ದಿಗಳು

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

Share

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ ಭೂಮಿಯಾಗಿ ಪರಿವರ್ತಿಸುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಅರಣ್ಯ ಭೂಮಿಯನ್ನಯ ಕೃಷಿಗೆ ಬಳಸಿಕೊಳ್ಳುವಾಗ ಪರಿಸರಕ್ಕೆ ಹಾನಿಯಾಗದಂತ ಸರ್ಕಾರ ಎಚ್ಚರಿಕೆ ವಹಿಸಿದೆ. ಕಟ್ಟುನಿಟ್ಟಾದ ಪರಿಸರ ಮಾರ್ಗಸೂಚಿಗಳ ಅಡಿಯಲ್ಲಿ ಮಾತ್ರ ಈ ಪ್ರಕ್ರಿಯೆ ನಡೆಯಲಿದೆ. ಮಣ್ಣಿನ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಕಡ್ಡಾಯ ಭಾಗವಾಗಲಿದೆ ಎಂದು ತಿಳಿದುಬಂದಿದೆ.

ಈ ಯೋಜನೆಯಿಂದ ಸಣ್ಣ ರೈತರ ಬದುಕಿನಲ್ಲಿ ಯಾವ ರೀತಿಯಲ್ಲಿ ಬದಲಾವಣೆಯನ್ನು ಕಾಣಬಹುದು ಎಂಬುದನ್ನು ನೋಡುವುದಾದರೆ

  • ಆರ್ಥಿಕ ಸ್ವಾವಲಂಬನೆ: ಇಳುವರಿ ಹೆಚ್ಚಾದಂತೆ ರೈತರ ಆದಾಯವೂ ವೃದ್ಧಿಸುತ್ತದೆ, ಇದು ಸಾಲದ ಸುಳಿಯಿಂದ ಹೊರಬರಲು ಸಹಕಾರಿಯಾಘಿರುತ್ತದೆ.
  • ಭೂ ಹಿಡುವಳಿ ವಿಸ್ತರಣೆ: ಕನಿಷ್ಢ ಭೂಮಿ ಹೊಂದಿರುವ ರೈತರಿಗೆ ಹೆಚ್ಚಿನ ಜಾಗ ಸಿಗುವುದರಿಂದ ಅವರು ವೈವಿಧ್ಯಮ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ.
  • ಸ್ಥಳೀಯ ಮಾರುಕಟ್ಟೆ ಅಭಿವೃದ್ಧಿ: ಕೃಷಿ ಚಟುವಟಿಕೆಗಳು ಚುರುಕುಗೊಂಡರೆ ರಸಗೊಬ್ಬರ, ಬೀಜ ಮತ್ತು ಕೃಷಿ ಉಪಕರಣಗಳ ಬೇಡಿಕೆ ಹೆಚ್ಚಾಗಿ ಗ್ರಾಮೀಣ ಆರ್ಥಿಕತೆ ಸುಧಾರಿಸುತ್ತದೆ.
  • ಕೃಷಿಯತ್ತ ಯುವಕರ ಒಲವು: ಇತ್ತೀಚಿನ ದಿನಗಳ್ಲಿ ಯುವಕರು ಐಟಿ ಅಥವಾ ಇತರೆ ಉದ್ಯೋಗಗಳತ್ತ ಮುಖ ಮಾಡುತ್ತಿದ್ದಾರೆ. ಭೂ ಲಭ್ಯತೆ ಮತ್ತು ಲಾಭದಾಯಕ ಹೆಚ್ಚಾದರೆ, ಕೃಷಿಯನ್ನು ಒಂದು ಉತ್ತಮ ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಯುವ ಪೀಳಿಗೆಗೆ ಪ್ರೇರಣೆ ಸಿಗುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

4 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

11 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

22 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago