Advertisement
ಸುದ್ದಿಗಳು

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

Share

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ ಭೂಮಿಯಾಗಿ ಪರಿವರ್ತಿಸುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಅರಣ್ಯ ಭೂಮಿಯನ್ನಯ ಕೃಷಿಗೆ ಬಳಸಿಕೊಳ್ಳುವಾಗ ಪರಿಸರಕ್ಕೆ ಹಾನಿಯಾಗದಂತ ಸರ್ಕಾರ ಎಚ್ಚರಿಕೆ ವಹಿಸಿದೆ. ಕಟ್ಟುನಿಟ್ಟಾದ ಪರಿಸರ ಮಾರ್ಗಸೂಚಿಗಳ ಅಡಿಯಲ್ಲಿ ಮಾತ್ರ ಈ ಪ್ರಕ್ರಿಯೆ ನಡೆಯಲಿದೆ. ಮಣ್ಣಿನ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಕಡ್ಡಾಯ ಭಾಗವಾಗಲಿದೆ ಎಂದು ತಿಳಿದುಬಂದಿದೆ.

ಈ ಯೋಜನೆಯಿಂದ ಸಣ್ಣ ರೈತರ ಬದುಕಿನಲ್ಲಿ ಯಾವ ರೀತಿಯಲ್ಲಿ ಬದಲಾವಣೆಯನ್ನು ಕಾಣಬಹುದು ಎಂಬುದನ್ನು ನೋಡುವುದಾದರೆ

  • ಆರ್ಥಿಕ ಸ್ವಾವಲಂಬನೆ: ಇಳುವರಿ ಹೆಚ್ಚಾದಂತೆ ರೈತರ ಆದಾಯವೂ ವೃದ್ಧಿಸುತ್ತದೆ, ಇದು ಸಾಲದ ಸುಳಿಯಿಂದ ಹೊರಬರಲು ಸಹಕಾರಿಯಾಘಿರುತ್ತದೆ.
  • ಭೂ ಹಿಡುವಳಿ ವಿಸ್ತರಣೆ: ಕನಿಷ್ಢ ಭೂಮಿ ಹೊಂದಿರುವ ರೈತರಿಗೆ ಹೆಚ್ಚಿನ ಜಾಗ ಸಿಗುವುದರಿಂದ ಅವರು ವೈವಿಧ್ಯಮ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ.
  • ಸ್ಥಳೀಯ ಮಾರುಕಟ್ಟೆ ಅಭಿವೃದ್ಧಿ: ಕೃಷಿ ಚಟುವಟಿಕೆಗಳು ಚುರುಕುಗೊಂಡರೆ ರಸಗೊಬ್ಬರ, ಬೀಜ ಮತ್ತು ಕೃಷಿ ಉಪಕರಣಗಳ ಬೇಡಿಕೆ ಹೆಚ್ಚಾಗಿ ಗ್ರಾಮೀಣ ಆರ್ಥಿಕತೆ ಸುಧಾರಿಸುತ್ತದೆ.
  • ಕೃಷಿಯತ್ತ ಯುವಕರ ಒಲವು: ಇತ್ತೀಚಿನ ದಿನಗಳ್ಲಿ ಯುವಕರು ಐಟಿ ಅಥವಾ ಇತರೆ ಉದ್ಯೋಗಗಳತ್ತ ಮುಖ ಮಾಡುತ್ತಿದ್ದಾರೆ. ಭೂ ಲಭ್ಯತೆ ಮತ್ತು ಲಾಭದಾಯಕ ಹೆಚ್ಚಾದರೆ, ಕೃಷಿಯನ್ನು ಒಂದು ಉತ್ತಮ ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಯುವ ಪೀಳಿಗೆಗೆ ಪ್ರೇರಣೆ ಸಿಗುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

14 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

19 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

19 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago