ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ ಭೂಮಿಯಾಗಿ ಪರಿವರ್ತಿಸುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಸರ್ಕಾರದ ಮುಂದೆ ಇಟ್ಟಿದ್ದಾರೆ.
ಅರಣ್ಯ ಭೂಮಿಯನ್ನಯ ಕೃಷಿಗೆ ಬಳಸಿಕೊಳ್ಳುವಾಗ ಪರಿಸರಕ್ಕೆ ಹಾನಿಯಾಗದಂತ ಸರ್ಕಾರ ಎಚ್ಚರಿಕೆ ವಹಿಸಿದೆ. ಕಟ್ಟುನಿಟ್ಟಾದ ಪರಿಸರ ಮಾರ್ಗಸೂಚಿಗಳ ಅಡಿಯಲ್ಲಿ ಮಾತ್ರ ಈ ಪ್ರಕ್ರಿಯೆ ನಡೆಯಲಿದೆ. ಮಣ್ಣಿನ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಕಡ್ಡಾಯ ಭಾಗವಾಗಲಿದೆ ಎಂದು ತಿಳಿದುಬಂದಿದೆ.
ಈ ಯೋಜನೆಯಿಂದ ಸಣ್ಣ ರೈತರ ಬದುಕಿನಲ್ಲಿ ಯಾವ ರೀತಿಯಲ್ಲಿ ಬದಲಾವಣೆಯನ್ನು ಕಾಣಬಹುದು ಎಂಬುದನ್ನು ನೋಡುವುದಾದರೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…