ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ…

July 18, 2024
10:39 AM

ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು.

Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ.ಎಂ.ಡಿ. ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತ ಪ್ರಭು ಉಪಸ್ಥಿತರಿದ್ದರು.

ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು. ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು. ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.

ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ ಚಿನ್ನ ಮತ್ತು ಅನವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪ ಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್‌ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ಖಾಸಗಿ ಸುದ್ದಿವಾಹಿನಿ ನಿರೂಪಕಿ ನಮಿತಾ ಜೈನ್ ಮತ್ತಿತರರು ಇದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ
July 19, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group