Advertisement
ಸುದ್ದಿಗಳು

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ…

Share

ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು.

Advertisement
Advertisement
Advertisement
Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ.ಎಂ.ಡಿ. ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತ ಪ್ರಭು ಉಪಸ್ಥಿತರಿದ್ದರು.

Advertisement

ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು. ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು. ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.

ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ ಚಿನ್ನ ಮತ್ತು ಅನವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪ ಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

Advertisement

ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್‌ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ಖಾಸಗಿ ಸುದ್ದಿವಾಹಿನಿ ನಿರೂಪಕಿ ನಮಿತಾ ಜೈನ್ ಮತ್ತಿತರರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

13 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

1 day ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago