ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಈ ಮೊದಲಿನ ಪ್ರಮಾಣದಲ್ಲೇ ಸಾಲ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಸುಮಾರು 63 ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ, ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳ ಕೃಷಿ ಸಾಲ, ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದ್ದು, ಕೃಷಿ ಕ್ಷೇತ್ರದ ಹಿನ್ನಡೆಗೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…