ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ ಗರಿಷ್ಟ ದರ ದಾಖಲಿಸಿದೆ. ತೆಂಗು ಬೆಳೆಗಾರರಿಗೆ ಈ ಧಾರಣೆ ಸಂತಸ ತಂದರೂ ಈ ಬಾರಿ ಎಲ್ಲೆಡೆಯೂ ತೆಂಗು ಇಳುವರಿ ಕಡಿಮೆಯಾಗಿದ್ದು , ಧಾರಣೆ ಏರಿಕೆಯಾಗುತ್ತಿದೆ. ಹೀಗಾಗಿ ಬೆಳೆಗಾರರಿಗೂ ಧಾರಣೆ ಏರಿಕೆಯ ಖುಷಿ ಇದ್ದರೂ ತೆಂಗು ಇಳುವರಿ ಇಲ್ಲದೆ ಕಂಗಾಲಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ನೋಡಿ…. https://www.citizennewsputtur.com/2025/06/blog-post_24.html
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…