ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ ಗರಿಷ್ಟ ದರ ದಾಖಲಿಸಿದೆ. ತೆಂಗು ಬೆಳೆಗಾರರಿಗೆ ಈ ಧಾರಣೆ ಸಂತಸ ತಂದರೂ ಈ ಬಾರಿ ಎಲ್ಲೆಡೆಯೂ ತೆಂಗು ಇಳುವರಿ ಕಡಿಮೆಯಾಗಿದ್ದು , ಧಾರಣೆ ಏರಿಕೆಯಾಗುತ್ತಿದೆ. ಹೀಗಾಗಿ ಬೆಳೆಗಾರರಿಗೂ ಧಾರಣೆ ಏರಿಕೆಯ ಖುಷಿ ಇದ್ದರೂ ತೆಂಗು ಇಳುವರಿ ಇಲ್ಲದೆ ಕಂಗಾಲಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ನೋಡಿ…. https://www.citizennewsputtur.com/2025/06/blog-post_24.html
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…