ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ ಗರಿಷ್ಟ ದರ ದಾಖಲಿಸಿದೆ. ತೆಂಗು ಬೆಳೆಗಾರರಿಗೆ ಈ ಧಾರಣೆ ಸಂತಸ ತಂದರೂ ಈ ಬಾರಿ ಎಲ್ಲೆಡೆಯೂ ತೆಂಗು ಇಳುವರಿ ಕಡಿಮೆಯಾಗಿದ್ದು , ಧಾರಣೆ ಏರಿಕೆಯಾಗುತ್ತಿದೆ. ಹೀಗಾಗಿ ಬೆಳೆಗಾರರಿಗೂ ಧಾರಣೆ ಏರಿಕೆಯ ಖುಷಿ ಇದ್ದರೂ ತೆಂಗು ಇಳುವರಿ ಇಲ್ಲದೆ ಕಂಗಾಲಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ನೋಡಿ…. https://www.citizennewsputtur.com/2025/06/blog-post_24.html
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…