ದೇಶದಾದ್ಯಂತ ಮತ್ತೆ ಕೊರೋನಾ 2 ನೇ ಅಲೆ ಹೆಚ್ಚಾಗುತ್ತಿದೆ. ಇದೀಗ ಕೋವಿಡ್ ಅಲೆ ತಡೆಯಲು ಮತ್ತೆ ಸದ್ಯ ಲಾಕ್ಡೌನ್ ಬದಲಾಗಿ ಕೊರೋನಾ-2 ತಡೆಯಲು ಮೊದಲನೆಯ ಹಂತದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಏಪ್ರಿಲ್ 20 ರ ತನಕ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಕೊರೋನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಕೆಲವೊಂದು ಹೆಚ್ಚಿನ ನಿರ್ಬಂಧಗಳನ್ನು ಹೇರಲಾಗಿದೆ.
ಮೊದಲನೆಯ ಯಂತದಲ್ಲಿ, ಶಾಪಿಂಗ್ ಮಾಲ್, ಡಿಪಾರ್ಟ್ಮೆಂಟ್ ಸ್ಟೋರ್ ಸೇರಿದಂತೆ ಇತರ ಕಡೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…