ದೇಶದಾದ್ಯಂತ ಮತ್ತೆ ಕೊರೋನಾ 2 ನೇ ಅಲೆ ಹೆಚ್ಚಾಗುತ್ತಿದೆ. ಇದೀಗ ಕೋವಿಡ್ ಅಲೆ ತಡೆಯಲು ಮತ್ತೆ ಸದ್ಯ ಲಾಕ್ಡೌನ್ ಬದಲಾಗಿ ಕೊರೋನಾ-2 ತಡೆಯಲು ಮೊದಲನೆಯ ಹಂತದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಏಪ್ರಿಲ್ 20 ರ ತನಕ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಕೊರೋನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಕೆಲವೊಂದು ಹೆಚ್ಚಿನ ನಿರ್ಬಂಧಗಳನ್ನು ಹೇರಲಾಗಿದೆ.
ಮೊದಲನೆಯ ಯಂತದಲ್ಲಿ, ಶಾಪಿಂಗ್ ಮಾಲ್, ಡಿಪಾರ್ಟ್ಮೆಂಟ್ ಸ್ಟೋರ್ ಸೇರಿದಂತೆ ಇತರ ಕಡೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…