ದೇಶದಾದ್ಯಂತ ಮತ್ತೆ ಕೊರೋನಾ 2 ನೇ ಅಲೆ ಹೆಚ್ಚಾಗುತ್ತಿದೆ. ಇದೀಗ ಕೋವಿಡ್ ಅಲೆ ತಡೆಯಲು ಮತ್ತೆ ಸದ್ಯ ಲಾಕ್ಡೌನ್ ಬದಲಾಗಿ ಕೊರೋನಾ-2 ತಡೆಯಲು ಮೊದಲನೆಯ ಹಂತದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಏಪ್ರಿಲ್ 20 ರ ತನಕ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಕೊರೋನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಕೆಲವೊಂದು ಹೆಚ್ಚಿನ ನಿರ್ಬಂಧಗಳನ್ನು ಹೇರಲಾಗಿದೆ.
ಮೊದಲನೆಯ ಯಂತದಲ್ಲಿ, ಶಾಪಿಂಗ್ ಮಾಲ್, ಡಿಪಾರ್ಟ್ಮೆಂಟ್ ಸ್ಟೋರ್ ಸೇರಿದಂತೆ ಇತರ ಕಡೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…