ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಕೊರೋನಾ ಬಗ್ಗೆ ತೀರಾ ಎಚ್ಚರ ಅಗತ್ಯವಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಯಾವುದೇ ಲಾಕ್ಡೌನ್ ಇರುವುದಿಲ್ಲ ಎಂದು ಹೇಳಿದ್ದಾರೆ.
ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಿನಿಮಾ, ಹೋಟೆಲ್ ಮತ್ತೆಲ್ಲಾದ್ರೂ ಮಾಸ್ಕ್ ಬಳಕೆ ಕಡ್ಡಾಯ ಎಂದು ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…