Advertisement
ರಾಜ್ಯ

ಕೊರೋನಾ ಬಗ್ಗೆ ಇರಲಿ ಎಚ್ಚರ | ಲಾಕ್ಡೌನ್‌ ಬಗ್ಗೆ ಈಗ ಭಯವಿಲ್ಲ | ಮಾಸ್ಕ್‌ ಧರಿಸುವುದು ಇನ್ನು ಕಡ್ಡಾಯ

Share

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ರಾಜ್ಯದಲ್ಲಿ  ಕೊರೋನಾ ಬಗ್ಗೆ ತೀರಾ ಎಚ್ಚರ ಅಗತ್ಯವಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಯಾವುದೇ ಲಾಕ್​ಡೌನ್ ಇರುವುದಿಲ್ಲ ಎಂದು ಹೇಳಿದ್ದಾರೆ.

ಈಗ ಮತ್ತೆ  ಕೊರೋನಾ ಬಗ್ಗೆ ಭಯ ಸೃಷ್ಠಿಸುವುದು ಬೇಡ, ಲಸಿಕೆ ಪಡೆಯಲು ಸಿದ್ಧವಿದೆ, ಕೊರತೆ ಆಗದಂತೆ ಪೂರೈಸಲು ಸರಕಾರ ಸಿದ್ಧವಿದೆ ಎಂದ ಯಡಿಯೂರಪ್ಪ, ಕೊರೋನಾ ಪರೀಕ್ಷೆ ಹೆಚ್ಚಳ ಹಾಗೂ 42 ಆಸ್ಪತ್ರೆಯಲ್ಲಿ ಚಿಕಿತ್ಸೆ, ಕಡ್ಡಾಯವಾಗಿ ಮಾಸ್ಕ್ ಬಳಕೆ, ಪ್ರಕರಣ ಹೆಚ್ಚಿರುವ ಜಿಲ್ಲೆಯಲ್ಲಿ ಟೆಸ್ಟ್ ಹೆಚ್ಚೆಸಲು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಬಿಎಸ್​ವೈ ಹೇಳಿದರು. ಕಲ್ಬುರ್ಗಿ, ಬೆಂಗಳೂರಿಗೆ ಹೆಚ್ಚು ಒತ್ತು ನೀಡಲಾಗಿದೆ. ಮೂರನೇ ಹಂತದ ಪಟ್ಟಣಗಳಿಗೂ ಟೆಸ್ಟ್ ಹೆಚ್ಚಿಸಲು ಸೂಚನೆ ನೀಡಲಾಗಿದೆ. ವ್ಯಾಕ್ಸಿನ್ ವೇಸ್ಟ್ ಆಗದಂತೆ ಕ್ರಮ ಕೈಗೊಳ್ಳುವುದು. ಹಳೆಯದನ್ನ ಖಾಲಿ ಮಾಡಿ, ಹೊಸತನ್ನು ಬಳಸಿಕೊಳ್ಳುವುದು ಎಂದು ಯಡಿಯೂರಪ್ಪ  ತಿಳಿಸಿದ್ದಾರೆ.

ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಿನಿಮಾ, ಹೋಟೆಲ್ ಮತ್ತೆಲ್ಲಾದ್ರೂ ಮಾಸ್ಕ್ ಬಳಕೆ ಕಡ್ಡಾಯ ಎಂದು ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

1 hour ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

2 hours ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

18 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago