ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ 6 ರವರೆಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ರೆಸ್ಟೋರೆಂಟ್ಗಳು, ಬಾರ್ಗಳು, ಮಾಲ್ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನುಏಳು ದಿನಗಳವರೆಗೆ ಸಂಪೂರ್ಣವಾಗಿ ಮುಚ್ಚಲು ನಿರ್ಧರಿಸಲಾಗಿದೆ ಎಂದು ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ. ಆಹಾರ ಪಾರ್ಸೆಲ್ ಮತ್ತು ವಿತರಣಾ ಸೇವೆಗಳನ್ನು ಒದಗಿಸಲು ರೆಸ್ಟೋರೆಂಟ್ಗಳಿಗೆ ಅವಕಾಶ ನೀಡಲಾಗಿದೆ.
ಶನಿವಾರದಿಂದ ಜಾರಿಗೆ ಬರಲಿರುವ ಈ ಪರಿಷ್ಕರಣೆಗಳನ್ನು ಮುಂದಿನ ಶುಕ್ರವಾರ ಏಪ್ರಿಲ್ 9 ರಂದು ಪರಿಶೀಲಿಸಲಾಗುವುದು ಎಂದು ರಾವ್ ತಿಳಿಸಿದ್ದಾರೆ. ವಾರಗಳಿಗೊಮ್ಮೆ ಪರಿಷ್ಕರಣೆಗಳು ನಡೆಯುತ್ತಿವೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…