ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ 6 ರವರೆಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ರೆಸ್ಟೋರೆಂಟ್ಗಳು, ಬಾರ್ಗಳು, ಮಾಲ್ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನುಏಳು ದಿನಗಳವರೆಗೆ ಸಂಪೂರ್ಣವಾಗಿ ಮುಚ್ಚಲು ನಿರ್ಧರಿಸಲಾಗಿದೆ ಎಂದು ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ. ಆಹಾರ ಪಾರ್ಸೆಲ್ ಮತ್ತು ವಿತರಣಾ ಸೇವೆಗಳನ್ನು ಒದಗಿಸಲು ರೆಸ್ಟೋರೆಂಟ್ಗಳಿಗೆ ಅವಕಾಶ ನೀಡಲಾಗಿದೆ.
ಶನಿವಾರದಿಂದ ಜಾರಿಗೆ ಬರಲಿರುವ ಈ ಪರಿಷ್ಕರಣೆಗಳನ್ನು ಮುಂದಿನ ಶುಕ್ರವಾರ ಏಪ್ರಿಲ್ 9 ರಂದು ಪರಿಶೀಲಿಸಲಾಗುವುದು ಎಂದು ರಾವ್ ತಿಳಿಸಿದ್ದಾರೆ. ವಾರಗಳಿಗೊಮ್ಮೆ ಪರಿಷ್ಕರಣೆಗಳು ನಡೆಯುತ್ತಿವೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…