ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ 6 ರವರೆಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ರೆಸ್ಟೋರೆಂಟ್ಗಳು, ಬಾರ್ಗಳು, ಮಾಲ್ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನುಏಳು ದಿನಗಳವರೆಗೆ ಸಂಪೂರ್ಣವಾಗಿ ಮುಚ್ಚಲು ನಿರ್ಧರಿಸಲಾಗಿದೆ ಎಂದು ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ. ಆಹಾರ ಪಾರ್ಸೆಲ್ ಮತ್ತು ವಿತರಣಾ ಸೇವೆಗಳನ್ನು ಒದಗಿಸಲು ರೆಸ್ಟೋರೆಂಟ್ಗಳಿಗೆ ಅವಕಾಶ ನೀಡಲಾಗಿದೆ.
ಶನಿವಾರದಿಂದ ಜಾರಿಗೆ ಬರಲಿರುವ ಈ ಪರಿಷ್ಕರಣೆಗಳನ್ನು ಮುಂದಿನ ಶುಕ್ರವಾರ ಏಪ್ರಿಲ್ 9 ರಂದು ಪರಿಶೀಲಿಸಲಾಗುವುದು ಎಂದು ರಾವ್ ತಿಳಿಸಿದ್ದಾರೆ. ವಾರಗಳಿಗೊಮ್ಮೆ ಪರಿಷ್ಕರಣೆಗಳು ನಡೆಯುತ್ತಿವೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…