Advertisement
ರಾಷ್ಟ್ರೀಯ

ಕೊರೋನಾ ಇಫೆಕ್ಟ್‌ | ಪುಣೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಬಿಗಿಗೊಳಿಸಿದ ಮಹಾರಾಷ್ಟ್ರ ಸರ್ಕಾರ |

Share

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್‌ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ 6 ರವರೆಗೆ  ಪರಿಷ್ಕರಿಸಲು ನಿರ್ಧರಿಸಲಾಗಿದೆ. ರೆಸ್ಟೋರೆಂಟ್‌ಗಳು, ಬಾರ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನುಏಳು ದಿನಗಳವರೆಗೆ ಸಂಪೂರ್ಣವಾಗಿ ಮುಚ್ಚಲು ನಿರ್ಧರಿಸಲಾಗಿದೆ ಎಂದು ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ. ಆಹಾರ ಪಾರ್ಸೆಲ್ ಮತ್ತು ವಿತರಣಾ ಸೇವೆಗಳನ್ನು ಒದಗಿಸಲು ರೆಸ್ಟೋರೆಂಟ್‌ಗಳಿಗೆ ಅವಕಾಶ ನೀಡಲಾಗಿದೆ.

ಶನಿವಾರದಿಂದ ಜಾರಿಗೆ ಬರಲಿರುವ ಈ ಪರಿಷ್ಕರಣೆಗಳನ್ನು ಮುಂದಿನ ಶುಕ್ರವಾರ ಏಪ್ರಿಲ್ 9 ರಂದು ಪರಿಶೀಲಿಸಲಾಗುವುದು ಎಂದು ರಾವ್ ತಿಳಿಸಿದ್ದಾರೆ. ವಾರಗಳಿಗೊಮ್ಮೆ ಪರಿಷ್ಕರಣೆಗಳು ನಡೆಯುತ್ತಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

18 minutes ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

6 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

17 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

21 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

22 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

1 day ago