ದ.ಕ.ಜಿಲ್ಲೆಯಲ್ಲಿ ಕೊರೋನಾ ಮುಂಜಾಗ್ರತೆ ಮುಂದುವರಿದಿದೆ. ಜಿಲ್ಲೆಯಲ್ಲಿ ಆಮ್ಲಜನಕದ ವ್ಯವಸ್ಥೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಮಂಗಳವಾರ ಕೊರೋನಾ ಸೋಂಕಿತರು 4 ಮಂದಿ ಹಿರಿಯರು ಮೃತಪಟ್ಟಿದ್ದು ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆಯಾಗಿದೆ.
ದ ಕ ಜಿಲ್ಲೆಯಲ್ಲಿ ಮಂಗಳವಾರ 985 ಮಂದಿಗೆ ಪಾಸಿಟಿವ್ ಕಂಡುಬಂದಿದ್ದು ಸದ್ಯ 8,414 ಸಕ್ರಿಯ ಪ್ರಕರಣಗಳು ಇವೆ. ಮಂಗಳವಾರ ಒಟ್ಟು 450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3 ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.
ಕೋವಿಡ್ ಮುಂಜಾಗ್ರತಾ ಲಸಿಕೆಗಳು ಈಗ ಪೂರೈಕೆಯಾಗಿದ್ದು, ಸದ್ಯ ಲಭ್ಯವಿರುವ ಲಸಿಕೆಗಳನ್ನು ಜಿಲ್ಲೆಯ ತಾಲೂಕು, ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…