ದ.ಕ.ಜಿಲ್ಲೆಯಲ್ಲಿ ಕೊರೋನಾ ಮುಂಜಾಗ್ರತೆ ಮುಂದುವರಿದಿದೆ. ಜಿಲ್ಲೆಯಲ್ಲಿ ಆಮ್ಲಜನಕದ ವ್ಯವಸ್ಥೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಮಂಗಳವಾರ ಕೊರೋನಾ ಸೋಂಕಿತರು 4 ಮಂದಿ ಹಿರಿಯರು ಮೃತಪಟ್ಟಿದ್ದು ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆಯಾಗಿದೆ.
ದ ಕ ಜಿಲ್ಲೆಯಲ್ಲಿ ಮಂಗಳವಾರ 985 ಮಂದಿಗೆ ಪಾಸಿಟಿವ್ ಕಂಡುಬಂದಿದ್ದು ಸದ್ಯ 8,414 ಸಕ್ರಿಯ ಪ್ರಕರಣಗಳು ಇವೆ. ಮಂಗಳವಾರ ಒಟ್ಟು 450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3 ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.
ಕೋವಿಡ್ ಮುಂಜಾಗ್ರತಾ ಲಸಿಕೆಗಳು ಈಗ ಪೂರೈಕೆಯಾಗಿದ್ದು, ಸದ್ಯ ಲಭ್ಯವಿರುವ ಲಸಿಕೆಗಳನ್ನು ಜಿಲ್ಲೆಯ ತಾಲೂಕು, ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…