ಕೊರೋನಾ ಮುಂಜಾಗ್ರತೆ | ದ ಕ ಜಿಲ್ಲೆಯಲ್ಲಿ ನಾಳೆಯಿಂದ ಬಿಗಿ ನಿಯಮ | 6 ರಿಂದ 9 ಗಂಟೆಯವರೆಗೆ ಮಾತ್ರಾ ಓಪನ್‌ |

May 6, 2021
5:34 PM

ಕೊರೋನಾ ವೈರಸ್‌ ಹರಡುವುದು  ತಡೆಗೆ ದ ಕ ಜಿಲ್ಲಾಡಳಿತ ನಾಳೆಯಿಂದ (ಮೇ.7)  ರಿಂದ ಕಾನೂನು ಕ್ರಮ ಬಿಗಿಗೊಳಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು ಅನಗತ್ಯ ಓಡಾಟ ನಡೆಸಿದರೆ ವಾಹನ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ವಿಶೇಷ ಸಭೆ ಗುರುವಾರ ನಡೆಯಿತು.

Advertisement
Advertisement

ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಲು ಸಲಹೆ ನೀಡಲಾಗಿದೆ. ರಸ್ತೆಗಳಲ್ಲಿ ಅನಗತ್ಯ ವಾಹನ ಓಡಾಡುವುದಕ್ಕೆ ಅವಕಾಶ ಇಲ್ಲ. ಅನಗತ್ಯ ಓಡಾಟ ನಡೆಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ  ಅವಕಾಶ ನೀಡಲಾಗುತ್ತಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳೂ ರದ್ದು ಮಾಡಲು ಮನವಿ ಮಾಡಲಾಗುತ್ತಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ
June 23, 2025
11:40 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group