ಕೊರೋನಾ ಮುಂಜಾಗ್ರತೆ | ದ ಕ ಜಿಲ್ಲೆಯಲ್ಲಿ ನಾಳೆಯಿಂದ ಬಿಗಿ ನಿಯಮ | 6 ರಿಂದ 9 ಗಂಟೆಯವರೆಗೆ ಮಾತ್ರಾ ಓಪನ್‌ |

May 6, 2021
5:34 PM

ಕೊರೋನಾ ವೈರಸ್‌ ಹರಡುವುದು  ತಡೆಗೆ ದ ಕ ಜಿಲ್ಲಾಡಳಿತ ನಾಳೆಯಿಂದ (ಮೇ.7)  ರಿಂದ ಕಾನೂನು ಕ್ರಮ ಬಿಗಿಗೊಳಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು ಅನಗತ್ಯ ಓಡಾಟ ನಡೆಸಿದರೆ ವಾಹನ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ವಿಶೇಷ ಸಭೆ ಗುರುವಾರ ನಡೆಯಿತು.

ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಲು ಸಲಹೆ ನೀಡಲಾಗಿದೆ. ರಸ್ತೆಗಳಲ್ಲಿ ಅನಗತ್ಯ ವಾಹನ ಓಡಾಡುವುದಕ್ಕೆ ಅವಕಾಶ ಇಲ್ಲ. ಅನಗತ್ಯ ಓಡಾಟ ನಡೆಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ  ಅವಕಾಶ ನೀಡಲಾಗುತ್ತಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳೂ ರದ್ದು ಮಾಡಲು ಮನವಿ ಮಾಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror