( ಇಂಟರ್ನೆಟ್ ಚಿತ್ರ )
ಕೊರೋನಾ ವೈರಸ್ ಹರಡುವುದು ತಡೆಗೆ ದ ಕ ಜಿಲ್ಲಾಡಳಿತ ನಾಳೆಯಿಂದ (ಮೇ.7) ರಿಂದ ಕಾನೂನು ಕ್ರಮ ಬಿಗಿಗೊಳಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು ಅನಗತ್ಯ ಓಡಾಟ ನಡೆಸಿದರೆ ವಾಹನ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ವಿಶೇಷ ಸಭೆ ಗುರುವಾರ ನಡೆಯಿತು.
ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಲು ಸಲಹೆ ನೀಡಲಾಗಿದೆ. ರಸ್ತೆಗಳಲ್ಲಿ ಅನಗತ್ಯ ವಾಹನ ಓಡಾಡುವುದಕ್ಕೆ ಅವಕಾಶ ಇಲ್ಲ. ಅನಗತ್ಯ ಓಡಾಟ ನಡೆಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ನೀಡಲಾಗುತ್ತಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳೂ ರದ್ದು ಮಾಡಲು ಮನವಿ ಮಾಡಲಾಗುತ್ತಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…