ಶನಿವಾರದಿಂದ ರಾಜ್ಯದ 8 ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ
ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ .
ದೇಶದಲ್ಲಿರುವ ಕೊರೋನ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಗುರುವಾರ ಸಂಜೆ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪಕೆಲವು ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ ಜಾರಿಯಾಗಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಅನವಶ್ಯಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗುವುದು ಎಂದು ತಿಳಿಸಿದ್ದಾರೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…