ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದೆ. ಇದರ ಜೊತೆಗೇ ಮೃತಪಟ್ಟವರ ಸಂಖ್ಯೆಯೂ ಏರಿಕೆ ಕಂಡಿದೆ. ಈ ಬಗ್ಗೆ ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಮೃತಪಟ್ಟವರಲ್ಲಿ ಶೇ.70 ರಷ್ಟು ಪುರುಷರಾಗಿದ್ದು ಶೇ 30 ರಷ್ಟು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಕೊರೋನಾದಿಂದ 1,09,856 ಮಂದಿ ಮೃತಪಟ್ಟಿದ್ದು 60 ವರ್ಷಕ್ಕಿಂತ ಕಡಿಮೆ ವಯಸ್ಸಿನ 51,632 ಜನರು ಮೃತಪಟ್ಟಿದ್ದಾರೆ. ಇನ್ನು 17 ವರ್ಷದೊಳಗಿನ ಶೇಕಡ 1ರಷ್ಟು, 18 ರಿಂದ 25 ವರ್ಷದೊಳಗಿನ ಶೇಕಡ 1ರಷ್ಟು ಮಂದಿ ಮೃತಪಟ್ಟಿದ್ದಾರೆ. 26 ರಿಂದ 44 ವರ್ಷ ವಯಸ್ಸಿನ ಶೇಕಡ 10 ರಷ್ಟು ಮಂದಿ ಮೃತಪಟ್ಟಿದ್ದಾರೆ. ಕೊರೋನಾ ಸೋಂಕು ತಗಲುವ ಮುನ್ನವೇ ಬೇರೆ ಕಾಯಿಲೆ ಇದ್ದವರಿಗೆ ಕೊರೋನಾ ಸೋಂಕು ಹೆಚ್ಚಿನ ಪರಿಣಾಮ ಉಂಟುಮಾಡಿದೆ ಎಂದು ವರದಿ ಹೇಳಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…