ಅನುಕ್ರಮ

ಕೊರೋನಾ ಕಲಿಸಿದ ಪಾಠ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

“ಕೊರೋನಾ”  ಈ ಜಗತ್ತನ್ನು ವ್ಯಾಪಿಸಿದ ಮಹಾಮಾರಿ. ಲಕ್ಷಾಂತರ ಜನರ ಸಾವಿಗೆ ಕಾರಣವಾದ  ಕೊರೋನಾ , ಅನೇಕರ ಬದುಕಿಗೆ ಪಾಠ ಕಲಿಸಿದೆ.

Advertisement
Advertisement

ಇಂದಿಗೂ ಕೊರೋನಾ ತೊಲಗಿಲ್ಲ. ಭಾರತದಲ್ಲಿ ಲಕ್ಷಾಂತರ ಜನರು ಈ ಮಹಾಮಾರಿಗೆ ತುತ್ತಾಗಿದ್ದಾರೆ. ಲಕ್ಷಾಂತರ ಜನರು ಇದರಿಂದಾಗಿ ಸಾವನ್ನಪ್ಪಿದ್ದಾರೆ. ಈಗಲೂ ಆತಂಕ ಹೆಚ್ಚಾಗಿದೆ.

ಪ್ರತಿಯೊಂದು ಕೆಟ್ಟದರಲ್ಲೂ ಒಳ್ಳೆಯದನ್ನು ಹುಡುಕುವ ಪ್ರಯತ್ನ ಮಾಡಬೇಕು.  ಕೊರೋನಾ ಎಂಬ  ಮಹಾಮಾರಿಯೂ ಸಹ ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಕೊರೋನಾ  ಸಂಬಂಧಗಳ ಬೆಲೆಯನ್ನು ತಿಳಿಸಿಕೊಟ್ಟಿದೆ. ಈಗಿನ  ಯಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಕೆಲಸ ಹುಡುಕಿಕೊಂಡು ದೂರದ ಪ್ರದೇಶಗಳಿಗೆ ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳು ಎಲ್ಲರನ್ನೂ ಬಿಟ್ಟು ಹೋಗುತ್ತಾರೆ.

ಆದರೆ ಈ ಕೊರೋನಾ ಮಹಾಮಾರಿಗೆ ಹೆದರಿ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳಿದರು. ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆದರು. ಪ್ರತಿನಿತ್ಯ ಬೆಳಿಗ್ಗೆ ಎದ್ದು ತಮ್ಮ ತಮ್ಮ ಕೆಲಸಗಳಿಗೆ ಹೊರಗಡೆ ಹೋಗುತ್ತಿದ್ದ ಜನರಿಗೆ “ಲಾಕ್ ಡೌನ್” ಆಗಿ ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗುತ್ತಿದ್ದ ಜನರು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಯಿತು. ಕೆಲವರಿಗಂತೂ ಪ್ರತಿನಿತ್ಯ ಸೂರ್ಯ ಕಿಟಕಿಯಲ್ಲಿಯೇ ಹುಟ್ಟಿ ಕಿಟಕಿಯಲ್ಲಿಯೇ ಮುಳುಗುವಂತಾಯಿತು. ತಮ್ಮ ನೆರೆ-ಹೊರೆಯವರನ್ನು ಎಂದೂ ಮಾತನಾಡಿಸದ ಜನರು ಈ ಲಾಕ್ ಡೌನ್ ಸಮಯದಲ್ಲಿ ತಮ್ಮ ನೆರೆ-ಹೊರೆಯವರ ಜೊತೆಗೆ ಸಮಯವನ್ನು ಕಳೆದರು. ಹಲವಾರು ಜನರು ಚಿತ್ರಕಲೆ, ಬರವಣಿಗೆ ಮುಂತಾದ ತಮಗೆ ಇಷ್ಟವಾದ ಕಲೆಗಳನ್ನು ಕಲಿತರು. ಪ್ರೀತಿ, ಸ್ನೇಹ, ಸಂಬಂಧಗಳ ನಿಜವಾದ ಬೆಲೆಯನ್ನು ಅರಿತರು. ಸಮಯದ ಮಹತ್ವವನ್ನು ಅರಿತುಕೊಂಡರು.

ವಿದ್ಯಾರ್ಥಿಗಳ ಒಂದು ವರ್ಷವನ್ನು ಈ ಕೊರೋನಾ ಕಿತ್ತುಕೊಂಡಿದೆ ನಿಜ. ಆದರೆ ಆಕಸ್ಮಾತ್ತಾಗಿ ಎದುರಾಗುವ ಸಮಸ್ಯೆಗಳಿಗೆ ಈ ಕೊರೋನಾ ಒಂದು ಉತ್ತಮವಾದ ಉದಾಹರಣೆಯಾಗಿದೆ. ಮನುಷ್ಯರು ಅತ್ಯಂತ ಕಡಿಮೆ ಸೌಲಭ್ಯದಿಂದ ಹೇಗೆ ಬದುಕಬಹುದು ಎಂದು ಕೊರೋನಾ ಕಲಿಸಿಕೊಟ್ಟಿದೆ. ಕೊರೋನಾದಿಂದಾಗಿ ನಾವು  ಕಳೆದುಕೊಂಡಿದ್ದು ನಿಜ, ಆದರೆ ಅದೇ ರೀತಿ  ಪಡೆದುಕೊಂಡಿದ್ದೂ ನಿಜ. “ಕೊರೋನಾ” ಜೀವನದಲ್ಲಿ ನಮಗೆ ಒಂದು ಪಾಠವಾಗಿದೆ.

Advertisement

# ಉಲ್ಲಾಸ್ ಕಜ್ಜೋಡಿ

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 minutes ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

24 minutes ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

9 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

10 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

10 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

10 hours ago