Advertisement
ಸುದ್ದಿಗಳು

ದೇಶದಲ್ಲಿ ಲಾಕ್ಡೌನ್‌ ಕಟ್ಟಕಡೆಯ ಆಯ್ಕೆ | ಶ್ರಮಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ |

Share

ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್‌ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು  ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ  ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ  ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್‌ ಆಗಲಾರದು ಎಂದರು.

ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

21 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago