MIRROR FOCUS

ಕೊರೋನಾ ಭಯ ಬಿಡಿ ಧೈರ್ಯವಾಗಿರಿ | ಜನರಿಗೆ ಧೈರ್ಯ ತುಂಬಿದ ಗ್ರಾಮ ಭಾರತ ತಂಡದ ಸದಸ್ಯರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾ ಪಾಸಿಟಿವ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.

Advertisement

ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್‌ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್‌ ಕಂಡುಬಂದಿರುವ ಮತ್ತು  ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್‌ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು  ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ  ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು  ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ   ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.

ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ,  ಭರತ್ ಕೆವಿ, ವಸಂತ ಮೊಗ್ರ  ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್‌ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್‌ ಪುಚ್ಚಪ್ಪಾಡಿ ಮೊದಲಾದವರು ಇದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

3 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

6 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

12 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

13 hours ago