ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

May 10, 2021
9:04 PM
ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. ‘ಐ‌.ಎನ್.ಎಸ್. ಕೊಲ್ಕತ್ತಾ’ ಯುದ್ದ ನೌಕೆ ಮೂಲಕ ಆಗಮಿಸಿದ ISO ಟ್ಯಾಂಕ್ ಗಳಲ್ಲಿ 5 ಟನ್ ಆಕ್ಸಿಜನ್ ಸಿಲಿಂಡರ್ ಮತ್ತು 4 ಹೈ ಫ್ಲೋ ಆಕ್ಸಿಜನ್ ಕಂಟೈನರ್ ಲಭ್ಯವಾಗಿದೆ. ನವಮಂಗಳೂರು ಬಂದರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆಕ್ಸಿಜನ್ ಬರ ಮಾಡಿಕೊಂಡರು.
ಕಳೆದ ಕೆಲ ದಿನಗಳಿಂದ ದ  ಕ ಜಿಲ್ಲೆಯಲ್ಲಿ  ಸೇರಿದಂತೆ ಉಡುಪಿ ಮೊದಲಾದ ಕಡೆಗಳಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗಿ ಆಮ್ಲಜನಕ ಅವಶ್ಯವಾಗಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಇದಕ್ಕಾಗಿ ವಿವಿಧ ಸಂಘಸಂಸ್ಥೆಗಳು, ರಾಜ್ಯ ಸರಕಾರ ವಿಶೇಷ ಪ್ರಯತ್ನ ಮಾಡಿತ್ತು.
ಎರಡನೇ ಸಮುದ್ರ ಸೇತು ಕಾರ್ಯಾಚರಣೆಯಲ್ಲಿ 40 ಮೆ.ಟನ್ ಆಕ್ಸಿಜೆನ್ ಸೇರಿದಂತೆ ಮತ್ತಿತರ ಪರಿಕರಗಳನ್ನು ಭಾರತೀಯ ನೌಕಾಪಡೆ ಒತ್ತು ತಂದಿತ್ತು.
40 ಮೆ.ಟನ್ ಲಿಕ್ವಿಡ್‍ಆಕ್ಸಿಜೆನ್‍ನಲ್ಲಿ 20 ಮೆ. ಟನ್ ದಕ್ಷಿಣ ಕನ್ನಡ ಜಿಲ್ಲೆಗೆ, 10 ಮೆ. ಟನ್‍ಉಡುಪಿ ಜಿಲ್ಲೆಗೆ ಹಾಗೂ ಉಳಿದ 10 ಮೆ. ಟನ್ ಅನ್ನು ಕಾರವಾರ ಜಿಲ್ಲೆಗಳ ತುರ್ತುಸೇವೆಗೆ ಬಳಸಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror