MIRROR FOCUS

ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. ‘ಐ‌.ಎನ್.ಎಸ್. ಕೊಲ್ಕತ್ತಾ’ ಯುದ್ದ ನೌಕೆ ಮೂಲಕ ಆಗಮಿಸಿದ ISO ಟ್ಯಾಂಕ್ ಗಳಲ್ಲಿ 5 ಟನ್ ಆಕ್ಸಿಜನ್ ಸಿಲಿಂಡರ್ ಮತ್ತು 4 ಹೈ ಫ್ಲೋ ಆಕ್ಸಿಜನ್ ಕಂಟೈನರ್ ಲಭ್ಯವಾಗಿದೆ. ನವಮಂಗಳೂರು ಬಂದರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆಕ್ಸಿಜನ್ ಬರ ಮಾಡಿಕೊಂಡರು.
ಕಳೆದ ಕೆಲ ದಿನಗಳಿಂದ ದ  ಕ ಜಿಲ್ಲೆಯಲ್ಲಿ  ಸೇರಿದಂತೆ ಉಡುಪಿ ಮೊದಲಾದ ಕಡೆಗಳಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗಿ ಆಮ್ಲಜನಕ ಅವಶ್ಯವಾಗಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಇದಕ್ಕಾಗಿ ವಿವಿಧ ಸಂಘಸಂಸ್ಥೆಗಳು, ರಾಜ್ಯ ಸರಕಾರ ವಿಶೇಷ ಪ್ರಯತ್ನ ಮಾಡಿತ್ತು.
ಎರಡನೇ ಸಮುದ್ರ ಸೇತು ಕಾರ್ಯಾಚರಣೆಯಲ್ಲಿ 40 ಮೆ.ಟನ್ ಆಕ್ಸಿಜೆನ್ ಸೇರಿದಂತೆ ಮತ್ತಿತರ ಪರಿಕರಗಳನ್ನು ಭಾರತೀಯ ನೌಕಾಪಡೆ ಒತ್ತು ತಂದಿತ್ತು.
40 ಮೆ.ಟನ್ ಲಿಕ್ವಿಡ್‍ಆಕ್ಸಿಜೆನ್‍ನಲ್ಲಿ 20 ಮೆ. ಟನ್ ದಕ್ಷಿಣ ಕನ್ನಡ ಜಿಲ್ಲೆಗೆ, 10 ಮೆ. ಟನ್‍ಉಡುಪಿ ಜಿಲ್ಲೆಗೆ ಹಾಗೂ ಉಳಿದ 10 ಮೆ. ಟನ್ ಅನ್ನು ಕಾರವಾರ ಜಿಲ್ಲೆಗಳ ತುರ್ತುಸೇವೆಗೆ ಬಳಸಲಾಗುತ್ತಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

5 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

6 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

6 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

6 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

6 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

6 hours ago