Advertisement
MIRROR FOCUS

ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

Share
ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. ‘ಐ‌.ಎನ್.ಎಸ್. ಕೊಲ್ಕತ್ತಾ’ ಯುದ್ದ ನೌಕೆ ಮೂಲಕ ಆಗಮಿಸಿದ ISO ಟ್ಯಾಂಕ್ ಗಳಲ್ಲಿ 5 ಟನ್ ಆಕ್ಸಿಜನ್ ಸಿಲಿಂಡರ್ ಮತ್ತು 4 ಹೈ ಫ್ಲೋ ಆಕ್ಸಿಜನ್ ಕಂಟೈನರ್ ಲಭ್ಯವಾಗಿದೆ. ನವಮಂಗಳೂರು ಬಂದರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆಕ್ಸಿಜನ್ ಬರ ಮಾಡಿಕೊಂಡರು.
ಕಳೆದ ಕೆಲ ದಿನಗಳಿಂದ ದ  ಕ ಜಿಲ್ಲೆಯಲ್ಲಿ  ಸೇರಿದಂತೆ ಉಡುಪಿ ಮೊದಲಾದ ಕಡೆಗಳಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗಿ ಆಮ್ಲಜನಕ ಅವಶ್ಯವಾಗಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಇದಕ್ಕಾಗಿ ವಿವಿಧ ಸಂಘಸಂಸ್ಥೆಗಳು, ರಾಜ್ಯ ಸರಕಾರ ವಿಶೇಷ ಪ್ರಯತ್ನ ಮಾಡಿತ್ತು.
ಎರಡನೇ ಸಮುದ್ರ ಸೇತು ಕಾರ್ಯಾಚರಣೆಯಲ್ಲಿ 40 ಮೆ.ಟನ್ ಆಕ್ಸಿಜೆನ್ ಸೇರಿದಂತೆ ಮತ್ತಿತರ ಪರಿಕರಗಳನ್ನು ಭಾರತೀಯ ನೌಕಾಪಡೆ ಒತ್ತು ತಂದಿತ್ತು.
40 ಮೆ.ಟನ್ ಲಿಕ್ವಿಡ್‍ಆಕ್ಸಿಜೆನ್‍ನಲ್ಲಿ 20 ಮೆ. ಟನ್ ದಕ್ಷಿಣ ಕನ್ನಡ ಜಿಲ್ಲೆಗೆ, 10 ಮೆ. ಟನ್‍ಉಡುಪಿ ಜಿಲ್ಲೆಗೆ ಹಾಗೂ ಉಳಿದ 10 ಮೆ. ಟನ್ ಅನ್ನು ಕಾರವಾರ ಜಿಲ್ಲೆಗಳ ತುರ್ತುಸೇವೆಗೆ ಬಳಸಲಾಗುತ್ತಿದೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

2 hours ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

2 hours ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

2 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

3 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

3 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

5 hours ago