Advertisement
MIRROR FOCUS

ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

Share
ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. ‘ಐ‌.ಎನ್.ಎಸ್. ಕೊಲ್ಕತ್ತಾ’ ಯುದ್ದ ನೌಕೆ ಮೂಲಕ ಆಗಮಿಸಿದ ISO ಟ್ಯಾಂಕ್ ಗಳಲ್ಲಿ 5 ಟನ್ ಆಕ್ಸಿಜನ್ ಸಿಲಿಂಡರ್ ಮತ್ತು 4 ಹೈ ಫ್ಲೋ ಆಕ್ಸಿಜನ್ ಕಂಟೈನರ್ ಲಭ್ಯವಾಗಿದೆ. ನವಮಂಗಳೂರು ಬಂದರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆಕ್ಸಿಜನ್ ಬರ ಮಾಡಿಕೊಂಡರು.
ಕಳೆದ ಕೆಲ ದಿನಗಳಿಂದ ದ  ಕ ಜಿಲ್ಲೆಯಲ್ಲಿ  ಸೇರಿದಂತೆ ಉಡುಪಿ ಮೊದಲಾದ ಕಡೆಗಳಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗಿ ಆಮ್ಲಜನಕ ಅವಶ್ಯವಾಗಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಇದಕ್ಕಾಗಿ ವಿವಿಧ ಸಂಘಸಂಸ್ಥೆಗಳು, ರಾಜ್ಯ ಸರಕಾರ ವಿಶೇಷ ಪ್ರಯತ್ನ ಮಾಡಿತ್ತು.
ಎರಡನೇ ಸಮುದ್ರ ಸೇತು ಕಾರ್ಯಾಚರಣೆಯಲ್ಲಿ 40 ಮೆ.ಟನ್ ಆಕ್ಸಿಜೆನ್ ಸೇರಿದಂತೆ ಮತ್ತಿತರ ಪರಿಕರಗಳನ್ನು ಭಾರತೀಯ ನೌಕಾಪಡೆ ಒತ್ತು ತಂದಿತ್ತು.
40 ಮೆ.ಟನ್ ಲಿಕ್ವಿಡ್‍ಆಕ್ಸಿಜೆನ್‍ನಲ್ಲಿ 20 ಮೆ. ಟನ್ ದಕ್ಷಿಣ ಕನ್ನಡ ಜಿಲ್ಲೆಗೆ, 10 ಮೆ. ಟನ್‍ಉಡುಪಿ ಜಿಲ್ಲೆಗೆ ಹಾಗೂ ಉಳಿದ 10 ಮೆ. ಟನ್ ಅನ್ನು ಕಾರವಾರ ಜಿಲ್ಲೆಗಳ ತುರ್ತುಸೇವೆಗೆ ಬಳಸಲಾಗುತ್ತಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

13 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

13 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

13 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

14 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 days ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

3 days ago