ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಂದಾಯ ಸಚಿವ ಅಶೋಕ್, ರಾಜ್ಯಪಾಲರು ಇಂದು ಸಂಜೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷ ನಾಯಕರೊಂದಿಗೆ ನಡೆಸುವ ಸಭೆಯ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಆಮ್ಲಜನಕದ ಕೊರತೆಯಾಗದಂತೆ ಸರಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಯಾವ ಆಸ್ಪತ್ರೆಗಳಲ್ಲಿ ಅವಕಾಶವಿದೆಯೋ ಅಲ್ಲಿಗೆ ಆಮ್ಲಜನಕ ಕೊಡಿಸಲಾಗುವುದು. ಸಿಲಿಂಡರ್ ಗಳ ಮೂಲಕವೇ ವಿತರಿಸುವ ಮೂಲಕ ದಾಸ್ತಾನಿಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಕೋವಿಡ್ ಎರಡನೆ ಅಲೆ ತಡೆಯಲು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುತ್ತೇವೆ ಎಂದರು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…