ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಂದಾಯ ಸಚಿವ ಅಶೋಕ್, ರಾಜ್ಯಪಾಲರು ಇಂದು ಸಂಜೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷ ನಾಯಕರೊಂದಿಗೆ ನಡೆಸುವ ಸಭೆಯ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಆಮ್ಲಜನಕದ ಕೊರತೆಯಾಗದಂತೆ ಸರಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಯಾವ ಆಸ್ಪತ್ರೆಗಳಲ್ಲಿ ಅವಕಾಶವಿದೆಯೋ ಅಲ್ಲಿಗೆ ಆಮ್ಲಜನಕ ಕೊಡಿಸಲಾಗುವುದು. ಸಿಲಿಂಡರ್ ಗಳ ಮೂಲಕವೇ ವಿತರಿಸುವ ಮೂಲಕ ದಾಸ್ತಾನಿಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಕೋವಿಡ್ ಎರಡನೆ ಅಲೆ ತಡೆಯಲು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುತ್ತೇವೆ ಎಂದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…