ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಂದಾಯ ಸಚಿವ ಅಶೋಕ್, ರಾಜ್ಯಪಾಲರು ಇಂದು ಸಂಜೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಸರ್ವ ಪಕ್ಷ ನಾಯಕರೊಂದಿಗೆ ನಡೆಸುವ ಸಭೆಯ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಆಮ್ಲಜನಕದ ಕೊರತೆಯಾಗದಂತೆ ಸರಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಯಾವ ಆಸ್ಪತ್ರೆಗಳಲ್ಲಿ ಅವಕಾಶವಿದೆಯೋ ಅಲ್ಲಿಗೆ ಆಮ್ಲಜನಕ ಕೊಡಿಸಲಾಗುವುದು. ಸಿಲಿಂಡರ್ ಗಳ ಮೂಲಕವೇ ವಿತರಿಸುವ ಮೂಲಕ ದಾಸ್ತಾನಿಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಅಶೋಕ್ ಹೇಳಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಾಗಿದ್ದು, ಕೋವಿಡ್ ಎರಡನೆ ಅಲೆ ತಡೆಯಲು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುತ್ತೇವೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…